ನಾನೂ ಕಾಫಿರ – ಬಾಬಾ ಸಾಹೇಬರ ಹಿಂದುತ್ವ ಕಥನ – Nanu Kafir

‘ನಾನೂ ಕಾಫಿರ’ ಕೃತಿಯು ಬಾಬಾ ಸಾಹೇಬರು ವಸ್ತುನಿಷ್ಠವಾಗಿ ಮಾಡಿದ ಸಂಶೋಧನೆಯ ಫಲವಾಗಿ ದೊರಕಿದ ಇಸ್ಲಾಮಿನ ಮತಾಂಧತೆಯ ಚಿತ್ರಣವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದೆ.

300.00

2 in stock

Compare

Description

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂಸದೀಯ ಪ್ರಜಾಸತ್ತೆಗೆ ಸೋಲುಂಟಾದರೆ ದಂಗೆ, ಅರಾಜಕತೆ ಮತ್ತು ಕಮ್ಯುನಿಸಮ್ಮಿನಲ್ಲೇ ಅದು ಪರ್ಯವಸಾನವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು. ಅಂದರೆ ಕಮ್ಯುನಿಸಂ, ಕಮ್ಯುನಿಸ್ಟರು ಅತ್ಯಂತ ಅಪಾಯಕಾರಿ ಎಂದೇ ಅವರು ಪರಿಗಣಿಸಿದ್ದರು.ಆದಾಗ್ಯೂ ಸ್ವಯಂ ಘೋಷಿತ ಬುದ್ಧಿಜೀವಿಗಳು ಮತ್ತು ಎಡಪಂಥೀಯರು ಹಾಗೂ ಜಿಹಾದಿ ಮನಸ್ಥಿತಿಯವರನ್ನು ಶಾಂತಿ ಪ್ರಿಯರೆಂದು ಮತ್ತು ಸನಾತನ ಧರ್ಮೀಯರನ್ನು ಕೋಮುವಾದಿಗಳೆಂದು ಬಿಂಬಿಸುವ ಷಡ್ಯಂತ್ರ ನಡೆದೇ ಇದೆ.

‘ನಾನೂ ಕಾಫಿರ’ ಕೃತಿಯು ಬಾಬಾ ಸಾಹೇಬರು ವಸ್ತುನಿಷ್ಠವಾಗಿ ಮಾಡಿದ ಸಂಶೋಧನೆಯ ಫಲವಾಗಿ ದೊರಕಿದ ಇಸ್ಲಾಮಿನ ಮತಾಂಧತೆಯ ಚಿತ್ರಣವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದೆ.

ಈ ಪುಸ್ತಕದಲ್ಲಿರುವ ಸಂಶೋಧನೆಯನ್ನು ಪರಿಣಾಮಕಾರಿಯಾಗಿ ಓದುಗರಿಗೆ ಮುಟ್ಟಿಸಲು ಬೇಕಾದ ಎಲ್ಲ ಮಾದರಿಯ ತಾಂತ್ರಿಕತೆಯನ್ನೂ ಇದರಲ್ಲಿ ಬಳಸಿಕೊಳ್ಳಲಾಗಿದೆ. ಮತಾಂಧತೆಯ ವಿಧ್ವಂಸಕ ಘಟನೆಗಳ ಪಟ್ಟಿಯ ಜೊತೆಗೆ ಅಂಬೇಡ್ಕರ್ ಅವರೊಳಗಿನ ರಾಷ್ಟ್ರೀಯತೆ, ಭಾರತೀಯತೆಯ ಆಳ ಪದರಗಳನ್ನು ಮೂಲ ದಾಖಲೆಗಳ ಮುಖಾಂತರವೇ ತೋರಿಸಿಕೊಟ್ಟಿರುವುದು ವಿಶೇಷ.

Author : Dr Sudhakar Hosahalli ; Hardcover : Rashtrotthanna ; Pages : 216

You may also like

Select at least 2 products
to compare